Tag Archives: ಮನವಿ

ರೈತರ ಬೇಡಿಕೆ ಈಡೇರಿಸಲು ಆಗ್ರಹಿಸಿ ಮನವಿ

ಧಾರವಾಡ:ರೈತರ ವಿವಿದ ಬೇಡಿಕೆಗಳನ್ನು ಈರೀಡೇರಿಸುವಂತೆ ಆಗ್ರಹಿಸಿಕನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಗಳ ಆಶ್ರಯದಲ್ಲಿ ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಲಾಯಿತು. ರೈತರಿಗೆ ಕೂಡಲೇ ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡಬೇಕು.ಬೆಳೆ ಸಾಲ ಮನ್ನಾ ಮಾಡಬೇಕು. ಭಾಗ್ಯಜ್ಯೌತಿ ಮತ್ತು ಕುಬೇರ ಜ್ಯೌತಿಗಳಿಗೆ ಮೀಟರ್ ಅಳವಡಿಸುವುದನ್ನು ಸ್ಥಗಿತಗೊಳಿಸಬೇಕು,ವಿದ್ಯುತ್ ಕಡಿತಗೊಳಿಸುವುದನ್ನು ನಿಲ್ಲಿಸಬೇಕು,ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ಗೈರಾನಾ ಮತ್ತು ಹುಲ್ಲುಗಾವಲುಗಳನ್ನು ತೆರವುಗೊಳಿಸಬೇಕು.ಬೆಳೆವಿಮಾ ಕಂತು ತುಂಬಿದ ರೈತರಿಗೆ ಪ್ರತಿ ಹೆಕ್ಟೇರಿಗೆ 25 ಸಾವಿರ ರೂಪಾಯಿ ಕೊಡಬೇಕು.ಹಳ್ಳಿ ಪ್ರದೇಶದಲ್ಲಿನ ರಸ್ತೆಗಳನ್ನು ಉತ್ತಮ ರಸ್ತೆಗಳನ್ನಾಗಿ ಸುಧಾರಿಸುವುದು [...]

Leave a comment Continue Reading →

ನಗರ ಸೇವಕನ ಮೇಲಿನ ಹಲ್ಲೆ ಖಂಡಿಸಿ ಮನವಿ

ಬೆಳಗಾವಿ. 30: ಮಂಗಳವಾರ ನಗರ ಸೇವಕ ಗೌರೀಶ ಕಮ್ಮಾರ ಮೇಲೆ ನಡೆದ ಹಲ್ಲೆ ಖಂಡಿಸಿ ಇಂದು ಮಹಾನಗರ ಪಾಲಿಕೆ ನಗರ ಸೇವಕರು ಹಾಗೂ ಸಿಬ್ಬಂದಿ ಮಹಾಪೌರ ಯಲ್ಲಪ್ಪ ಕುರುಬರ ನೇತೃತ್ವದಲ್ಲಿ ಪೊಲೀಸ್ ವರಿಷ್ಠೆ ಸೋನಿಯಾ ನಾರಂಗ ಅವರಿಗೆ ಮನವಿ ಅರ್ಪಿಸಿದರು. ಇತ್ತಿಚಿನ ದಿನಗಳಲ್ಲಿ ಮಹಾನಗರ ಪಾಲಿಕೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿದ್ದ ಕಿಡಿಗೆಡಿಗಳು ಈಗ ನಗರ ಸೇವಕರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಇಂತವರ ವಿರುದ್ದ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳಬೇಕೆಂದು ಮನವಿಯಲ್ಲಿ ವಿನಂತಿಸಿದ್ದಾರೆ. ಈ ಸಂದರ್ಭದಲ್ಲಿ [...]

Leave a comment Continue Reading →