ಬೆಳಗಾವಿ
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಸಾಮಾಜಿಕ ಜಾಲತಾಣವಾದ ಟ್ವಿಟರ್ನಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ.
ಸರಕಾರದಲ್ಲಿ ಸ್ಥಾನ ಮಾನ ಪಡೆಯಲು ಅನ್ಯ ಮಾರ್ಗಗಳನ್ನು ಅನುಸರಿಸದೆ ಪಕ್ಷಕ್ಕೆ ನಿಷ್ಠೆ, ವಿಚಾರಕ್ಕೆ ಬದ್ದತೆ ಇರುವ ಕಾರ್ಯಕರ್ತರಿಗೆ ಇಂದಿನ ದಿನಮಾನಗಳಲ್ಲಿ ಸ್ಥಾನವಿಲ್ಲ ಅನ್ನುವ ತಾತ್ಕಾಲಿಕ ಇಂದಿನ ಈ ನಡೆ ವಿಷಾಧಕರ ಸಂಗತಿ.
“ವಿಚಾರಕ್ಕೆ ಬದ್ದತೆ ಮತ್ತು ಪಕ್ಷಕ್ಕೆ ನಿಷ್ಠೆ ಇದು ದೌರ್ಬಲ್ಯ ಅಲ್ಲ” ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಹಿರಿಯ ಶಾಸಕ ಅಭಯ ಪಾಟೀಲ ಪಕ್ಷದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
loading...